ಮನೆ ಬೀಗ ಮುರಿದು ನಗದು ಕಳವು:
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬಾಗಿಲಿಗೆ ಹಾಕಿದ ಬೀಗವನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಕೊಡಗಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ದಿನಾಂಕ 29-10-2015 ರಂದು ಸೋಮವಾರಪೇಟೆ ಠಾಣಾ ವ್ಯಾಪ್ತಿಯ ಸೂರ್ಲಬ್ಬಿ ಗ್ರಾಮದ ನಿವಾಸಿ ಗೌಡಂಡ ಮಾಚಯ್ಯನವರು ಸಂಜೆ 5-30 ಗಂಟೆ ಸಮಯದಲ್ಲಿ ತಮ್ಮ ಮನೆಗೆ ಬೀಗ ಹಾಕಿ ಮದುವೆ ಸಮಾರಂಭವೊಂದಕ್ಕೆ ತೆರಳಿದ್ದು, ಸಂಜೆ 5-30 ರಿಂದ ರಾತ್ರಿ 1-30 ಗಂಟೆಯ ಒಳಗಡೆ ಯಾರೋ ಕಳ್ಳರು ಮನೆಯ ಹಿಂದಿನ ಬಾಗಿಲಿಗೆ ಹಾಕಿದ್ದ ಬೀಗವನ್ನು ಒಡದು ಒಳಗೆ ಪ್ರವೇಶಿಸಿ 1,45,000 ರೂ ನಗದನ್ನು ಕಳ್ಳತನ ಮಾಡಿಕೊಂಡುದ್ದು ಹೋಗಿದ್ದು, ಸೋಮವಾರಪೇಟೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮಹಿಳೆಯ ದಾರಿ ತಡೆದು ಕೊಲೆ ಬೆದರಿಕೆ:
ದಿನಾಂಕ 29-10-2015 ರಂದು ಸಮಯ ಸಂಜೆ 05.00 ಗಂಟೆಗೆ ಮಡಿಕೇರಿ ನಗರದ ತ್ಯಾಗರಾಜ ಕಾಲೋನಿ ನಿವಾಸಿ ಶ್ರೀಮತಿ ನೆಬೀಸಾ ರವರು ರವರು ಮಡಿಕೇರಿ ನಗರದ ಹಳೆಯ ರಾಜರಾಜೇಶ್ವರಿ ಶಾಲೆಯ ಹತ್ತಿರ ನಡೆದುಕೊಂಡು ಹೋಗುತ್ತಿರುವಾಗ ಆರೋಪಿಗಳಾದ ಶಿವು, ಮಂಜುನಾಥ, ರಮ್ಯ ಮತ್ತು ದಿನೇಶ ರವರುಗಳು ರವರುಗಳು ದಾರಿ ತಡೆದು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿರುತ್ತಾರೆ ಹಾಗು ಹಲ್ಲೆಗೆ ಯತ್ನಿಸಿರುತ್ತಾರೆಂದು ಆರೋಪಿಸಿ ಶ್ರೀಮತಿ ಶ್ರೀಮತಿ ನೆಬೀಸಾ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬಾಗಿಲಿಗೆ ಹಾಕಿದ ಬೀಗವನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಕೊಡಗಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ದಿನಾಂಕ 29-10-2015 ರಂದು ಸೋಮವಾರಪೇಟೆ ಠಾಣಾ ವ್ಯಾಪ್ತಿಯ ಸೂರ್ಲಬ್ಬಿ ಗ್ರಾಮದ ನಿವಾಸಿ ಗೌಡಂಡ ಮಾಚಯ್ಯನವರು ಸಂಜೆ 5-30 ಗಂಟೆ ಸಮಯದಲ್ಲಿ ತಮ್ಮ ಮನೆಗೆ ಬೀಗ ಹಾಕಿ ಮದುವೆ ಸಮಾರಂಭವೊಂದಕ್ಕೆ ತೆರಳಿದ್ದು, ಸಂಜೆ 5-30 ರಿಂದ ರಾತ್ರಿ 1-30 ಗಂಟೆಯ ಒಳಗಡೆ ಯಾರೋ ಕಳ್ಳರು ಮನೆಯ ಹಿಂದಿನ ಬಾಗಿಲಿಗೆ ಹಾಕಿದ್ದ ಬೀಗವನ್ನು ಒಡದು ಒಳಗೆ ಪ್ರವೇಶಿಸಿ 1,45,000 ರೂ ನಗದನ್ನು ಕಳ್ಳತನ ಮಾಡಿಕೊಂಡುದ್ದು ಹೋಗಿದ್ದು, ಸೋಮವಾರಪೇಟೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮಹಿಳೆಯ ದಾರಿ ತಡೆದು ಕೊಲೆ ಬೆದರಿಕೆ:
ದಿನಾಂಕ 29-10-2015 ರಂದು ಸಮಯ ಸಂಜೆ 05.00 ಗಂಟೆಗೆ ಮಡಿಕೇರಿ ನಗರದ ತ್ಯಾಗರಾಜ ಕಾಲೋನಿ ನಿವಾಸಿ ಶ್ರೀಮತಿ ನೆಬೀಸಾ ರವರು ರವರು ಮಡಿಕೇರಿ ನಗರದ ಹಳೆಯ ರಾಜರಾಜೇಶ್ವರಿ ಶಾಲೆಯ ಹತ್ತಿರ ನಡೆದುಕೊಂಡು ಹೋಗುತ್ತಿರುವಾಗ ಆರೋಪಿಗಳಾದ ಶಿವು, ಮಂಜುನಾಥ, ರಮ್ಯ ಮತ್ತು ದಿನೇಶ ರವರುಗಳು ರವರುಗಳು ದಾರಿ ತಡೆದು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿರುತ್ತಾರೆ ಹಾಗು ಹಲ್ಲೆಗೆ ಯತ್ನಿಸಿರುತ್ತಾರೆಂದು ಆರೋಪಿಸಿ ಶ್ರೀಮತಿ ಶ್ರೀಮತಿ ನೆಬೀಸಾ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.